ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm