ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am