ಬ್ರೇಕಿಂಗ್ ನ್ಯೂಸ್
20-06-21 02:24 pm Headline Karnataka News Network ಕರ್ನಾಟಕ
ಹಾಸನ, ಜೂನ್ 20: ಪತಿಯ ಸಾವಿನಿಂದ ಚಿಂತೆಗೆ ಬಿದ್ದ ಪತ್ನಿ ತನ್ನ ಎರಡು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಸಕಲೇಶಪುರ ತಾಲೂಕಿನ ಆನೆಮಹಲ್ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಜ್ವಲಾ(26) ಮತ್ತು ಆಕೆಯ ಎರಡು ವರ್ಷದ ಮಗು ಸಾಧ್ವಿ ಎಂದು ಗುರುತಿಸಲಾಗಿದೆ. ಯುವತಿಯ ಪತಿ ಸುರೇಂದ್ರ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದ ಪ್ರಜ್ವಲಾ ಅವಳನ್ನು ಹೆತ್ತವರು ಸೇರಿ ಆನೆಮಹಲ್ ಗ್ರಾಮದ ಮೋಹನ್ ಎಂಬಾತನ ಜೊತೆಗೆ ಮದುವೆ ಮಾಡಿದ್ದರು.
ಆದರೆ, ಪತಿಯ ಅಗಲಿಕೆಯಿಂದ ಹೊರಬರದೇ ಅದೇ ಖಿನ್ನತೆಯಲ್ಲಿದ್ದ ಪ್ರಜ್ವಲಾ ಮೊದಲ ಪತಿಯ ಚಿಂತೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. ಎರಡನೇ ಗಂಡನ ಮನೆಯಲ್ಲೇ ಯುವತಿ ತನ್ನ ಮಗುವನ್ನು ಕೊಂದು ನೇಣಿಗೆ ಶರಣಾಗಿದ್ದಾಳೆ.
ಸಕಲೇಶಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a heart-wrenching incident reported from Anemahal village of Sakleshpur taluk of the district, a woman who was depressed after losing her husband, killed herself and her two-year-old daughter. The deceased have been identified as Prajwala (26) and her daughter Sadhvi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm