ಬ್ರೇಕಿಂಗ್ ನ್ಯೂಸ್
20-06-21 02:24 pm Headline Karnataka News Network ಕರ್ನಾಟಕ
ಹಾಸನ, ಜೂನ್ 20: ಪತಿಯ ಸಾವಿನಿಂದ ಚಿಂತೆಗೆ ಬಿದ್ದ ಪತ್ನಿ ತನ್ನ ಎರಡು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಸಕಲೇಶಪುರ ತಾಲೂಕಿನ ಆನೆಮಹಲ್ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಜ್ವಲಾ(26) ಮತ್ತು ಆಕೆಯ ಎರಡು ವರ್ಷದ ಮಗು ಸಾಧ್ವಿ ಎಂದು ಗುರುತಿಸಲಾಗಿದೆ. ಯುವತಿಯ ಪತಿ ಸುರೇಂದ್ರ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆಬಳಿಕ ತೀವ್ರ ಖಿನ್ನತೆಗೆ ಒಳಗಾಗಿದ್ದ ಪ್ರಜ್ವಲಾ ಅವಳನ್ನು ಹೆತ್ತವರು ಸೇರಿ ಆನೆಮಹಲ್ ಗ್ರಾಮದ ಮೋಹನ್ ಎಂಬಾತನ ಜೊತೆಗೆ ಮದುವೆ ಮಾಡಿದ್ದರು.
ಆದರೆ, ಪತಿಯ ಅಗಲಿಕೆಯಿಂದ ಹೊರಬರದೇ ಅದೇ ಖಿನ್ನತೆಯಲ್ಲಿದ್ದ ಪ್ರಜ್ವಲಾ ಮೊದಲ ಪತಿಯ ಚಿಂತೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. ಎರಡನೇ ಗಂಡನ ಮನೆಯಲ್ಲೇ ಯುವತಿ ತನ್ನ ಮಗುವನ್ನು ಕೊಂದು ನೇಣಿಗೆ ಶರಣಾಗಿದ್ದಾಳೆ.
ಸಕಲೇಶಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a heart-wrenching incident reported from Anemahal village of Sakleshpur taluk of the district, a woman who was depressed after losing her husband, killed herself and her two-year-old daughter. The deceased have been identified as Prajwala (26) and her daughter Sadhvi.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am