ಬ್ರೇಕಿಂಗ್ ನ್ಯೂಸ್
31-08-20 08:36 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕರ್ನಾಟಕದಲ್ಲಿ ಕೊರೊನ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು 6,495 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಸೋಮವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಇಂದು ಮೃತಪಟ್ಟ ಸೋಂಕಿತರ ಸಂಖ್ಯೆ 113. ಇದುವರೆಗೂ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 5,702.

ಕರ್ನಾಟಕದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 87,235. ರಾಜ್ಯದಲ್ಲಿ ಇಂದು 7238 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದುವರೆಗೂ ಕರ್ನಾಟಕದಲ್ಲಿ 2,49,467 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 747 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು 1862 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,27,336ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 37,116.
ಚಿಕ್ಕಮಗಳೂರಿನಲ್ಲಿ 100, ಚಿತ್ರದುರ್ಗದಲ್ಲಿ 286, ದಕ್ಷಿಣ ಕನ್ನಡದಲ್ಲಿ 270, ದಾವಣಗೆರೆಯಲ್ಲಿ 257, ಧಾರವಾಡದಲ್ಲಿ 279 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm