ಬ್ರೇಕಿಂಗ್ ನ್ಯೂಸ್
21-06-21 01:11 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 21: ನಾಯಕತ್ವ ಬದಲಾವಣೆಯ ಬಿಕ್ಕಟ್ಟು, ಭಿನ್ನಮತದ ಅಪಸ್ವರ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಮಾತುಕತೆ.. ಹೀಗೆ ಭಿನ್ನರಾಗದ ಏಳು ಬೀಳುಗಳ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಕೊರೊನಾ ಲಾಕ್ಡೌನ್ ಸಡಿಲಿಕೆ, ಕೆಲವು ಜಿಲ್ಲೆಗಳಲ್ಲಿ ಸೋಂಕು ಏರಿಕೆ ವಿಚಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಸಭೆಯಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಾಧ್ಯತೆ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅಲ್ಲದೆ, ಲಸಿಕಾ ಮೇಳದ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಸಚಿವರಿಗೆ ನೀಡುವ ಸಾಧ್ಯತೆಯಿದೆ.

ಕಳೆದ ವಾರ ಅರುಣ್ ಸಿಂಗ್ ಜೊತೆಗಿನ ಒನ್ ಟು ಒನ್ ಸಭೆಯಲ್ಲಿ ಕೆಲವು ಸಚಿವರು ಮತ್ತು ಶಾಸಕರು ಸಿಎಂ ಕಾರ್ಯವೈಖರಿಯ ವಿರುದ್ಧ ದೂರು ನೀಡಿದ್ದರು ಎಂಬ ವರದಿಗಳಿದ್ದವು. ಆಬಳಿಕದ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು ರಾಜಕೀಯ ಕಾರಣಗಳಿಂದ ಈ ಸಭೆ ಮಹತ್ವದ್ದಾಗಿದೆ. ಅರುಣ್ ಸಿಂಗ್ ದೆಹಲಿಗೆ ತೆರಳಿದ ನಂತರ ಪಕ್ಷದಲ್ಲಿ ಅಶಿಸ್ತು ತೋರಿದ ಒಂದಿಬ್ಬರು ಸಚಿವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದ್ದು ಇಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಅಲ್ಲದೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಯೋಗೀಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡುತ್ತಾರೆಯೇ ಎನ್ನುವ ಪ್ರಶ್ನೆಗಳಿದ್ದು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಪೂರ್ಣ ಆಶೀರ್ವಾದ ನೀಡಿದ್ದರೆ, ಯೋಗಿಯನ್ನು ಸಂಪುಟದಿಂದ ತೆಗೆದುಹಾಕುವ ಸಾಧ್ಯತೆಯೂ ಇದೆ.
It was thought that with the visit of state BJP in-charge, Arun Singh, to the city and with his return to Delhi, the jitters created by dissident BJP leaders had been blown away. However, former minister Ramesh Jarkiholi unexpectedly left for Mumbai on Sunday June 20. His action gave rise to some rumours.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm