ಬ್ರೇಕಿಂಗ್ ನ್ಯೂಸ್
21-06-21 01:11 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 21: ನಾಯಕತ್ವ ಬದಲಾವಣೆಯ ಬಿಕ್ಕಟ್ಟು, ಭಿನ್ನಮತದ ಅಪಸ್ವರ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಮಾತುಕತೆ.. ಹೀಗೆ ಭಿನ್ನರಾಗದ ಏಳು ಬೀಳುಗಳ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಕೊರೊನಾ ಲಾಕ್ಡೌನ್ ಸಡಿಲಿಕೆ, ಕೆಲವು ಜಿಲ್ಲೆಗಳಲ್ಲಿ ಸೋಂಕು ಏರಿಕೆ ವಿಚಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಸಭೆಯಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಾಧ್ಯತೆ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅಲ್ಲದೆ, ಲಸಿಕಾ ಮೇಳದ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಸಚಿವರಿಗೆ ನೀಡುವ ಸಾಧ್ಯತೆಯಿದೆ.
ಕಳೆದ ವಾರ ಅರುಣ್ ಸಿಂಗ್ ಜೊತೆಗಿನ ಒನ್ ಟು ಒನ್ ಸಭೆಯಲ್ಲಿ ಕೆಲವು ಸಚಿವರು ಮತ್ತು ಶಾಸಕರು ಸಿಎಂ ಕಾರ್ಯವೈಖರಿಯ ವಿರುದ್ಧ ದೂರು ನೀಡಿದ್ದರು ಎಂಬ ವರದಿಗಳಿದ್ದವು. ಆಬಳಿಕದ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು ರಾಜಕೀಯ ಕಾರಣಗಳಿಂದ ಈ ಸಭೆ ಮಹತ್ವದ್ದಾಗಿದೆ. ಅರುಣ್ ಸಿಂಗ್ ದೆಹಲಿಗೆ ತೆರಳಿದ ನಂತರ ಪಕ್ಷದಲ್ಲಿ ಅಶಿಸ್ತು ತೋರಿದ ಒಂದಿಬ್ಬರು ಸಚಿವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದ್ದು ಇಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ಅಲ್ಲದೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಯೋಗೀಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡುತ್ತಾರೆಯೇ ಎನ್ನುವ ಪ್ರಶ್ನೆಗಳಿದ್ದು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಪೂರ್ಣ ಆಶೀರ್ವಾದ ನೀಡಿದ್ದರೆ, ಯೋಗಿಯನ್ನು ಸಂಪುಟದಿಂದ ತೆಗೆದುಹಾಕುವ ಸಾಧ್ಯತೆಯೂ ಇದೆ.
It was thought that with the visit of state BJP in-charge, Arun Singh, to the city and with his return to Delhi, the jitters created by dissident BJP leaders had been blown away. However, former minister Ramesh Jarkiholi unexpectedly left for Mumbai on Sunday June 20. His action gave rise to some rumours.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm