ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm