ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm