ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm