ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm