ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm