ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm