ಬ್ರೇಕಿಂಗ್ ನ್ಯೂಸ್
30-06-21 12:32 pm Headline Karnataka News Network ಕರ್ನಾಟಕ
ಹಾವೇರಿ, ಜೂನ್ 30: ಮಗುವಿಗೆ ಊಟ ಮಾಡಿಸುತ್ತಿದ್ದ ವೇಳೆ ತೆಂಗಿನ ಕಾಯಿ ತಲೆ ಮೇಲೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ.
ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ಎಂಬ ದಂಪತಿಗಳ ಮಗು ತನ್ವೀತ್ ವಾಲ್ಮೀಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.
ನಿನ್ನೆ ಬೆಳಗ್ಗೆ ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ ಊಟ ಮಾಡುವ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ತಕ್ಷಣವೇ ಮಗುವನ್ನು ಕುಟುಂಬಸ್ಥರು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ನಿನ್ನೆ ಸಂಜೆ ವೇಳೆಗೆ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident reported from Haveri a 11 months old baby dies after coconut falls from the tree.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm