ಬ್ರೇಕಿಂಗ್ ನ್ಯೂಸ್
01-09-20 05:24 pm Headline Karnataka News Network ಕರ್ನಾಟಕ
ಮಂಗಳೂರು, ಸೆಪ್ಟೆಂಬರ್ 1: ಚಾರ್ಮಾಡಿ ಘಾಟಿಯಲ್ಲಿ ದಿನದ 24 ಗಂಟೆಯೂ ಲಘು ವಾಹನ ಹಾಗೂ ಕೆ ಎಸ್ ಆರ್ ಟಿ ಸಿ ಮಿನಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಗುಡ್ಡ ಕುಸಿತ ಸಂಭವಿಸಿದ ಪರಿಣಾಮ, ಘಾಟಿಯಲ್ಲಿ ವಾಹನ ಸಂಚಾರಕ್ಕೆ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ಅವಕಾಶ ನೀಡಲಾಗಿತ್ತು ಆದರೆ ಇಂದು ಜಿಲ್ಲಾಧಿಕಾರಿಗಳು ದಿನದ ಇಪ್ಪತ್ತನಾಲ್ಕು ಗಂಟೆಯೂ ಲಘು ವಾಹನದ ಜೊತೆಗೆ ಕೆ ಎಸ್ ಆರ್ ಟಿ ಸಿ ಮಿನಿ ಬಸ್ ಸಂಚಾರಕ್ಕೂ ಅನುಮತಿಯನ್ನು ನೀಡಿದ್ದಾರೆ.
ಚಿಕ್ಕಮಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ಪ್ರಮಾಣದ ವಾಹನಗಳು ಸಂಚಾರ ನಡೆಸುತ್ತಿದ್ದು ಗುಡ್ಡ ಕುಸಿತದ ಭೀತಿಯಿಂದ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm