ಬ್ರೇಕಿಂಗ್ ನ್ಯೂಸ್
04-07-21 04:08 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 4: ಮುಂದಿನ ಬಾರಿಯೂ ಎಚ್ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗುತ್ತಿದ್ದು ರಾಜಕೀಯ ವಲಯದಲ್ಲಿ ಮತ್ತೆ ಸದ್ದು ಮಾಡತೊಡಗಿದೆ.
ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿದ್ದರು. ಈ ವೇಳೆ, ಶರವಣ ರಾಜ್ಯ ರಾಜಕಾರಣದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಶರವಣ ಮನೆಗೆ ಬಂದಿದ್ದು ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವಿನಯ ಗುರೂಜಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗುವ ಯೋಗ ಕುಮಾರಸ್ವಾಮಿ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಇದೇ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ವಿನಯ್ ಗುರೂಜಿ ಭಕ್ತರಾಗಿದ್ದು, ಅವರ ಆಶೀರ್ವಾದ ಪಡೆಯುತ್ತಲೇ ಇರುತ್ತಾರೆ.
ಚಿಕ್ಕ ವಯಸ್ಸಾದರೂ ವಿನಯ್ ಹೇಳುವ ಮಾತುಗಳೆಲ್ಲ ಸತ್ಯವಾಗಿದ್ದನ್ನು ತಿಳಿದು ಅನೇಕರು ಅವರ ಮಾತುಗಳನ್ನು ನಂಬತೊಡಗಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೂಡ ಅವರ ಮಾರ್ಗದರ್ಶನ ಪಡೆಯೋದನ್ನು ಆರಂಭಿಸಿದ್ದಾರೆ.
ಹಿಂದೆ ನುಡಿದ ಭವಿಷ್ಯವೂ ನಿಜವಾಗಿತ್ತು !
2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದು ಚುನಾವಣೆ ಬಳಿಕ ನಿಜವಾಗಿತ್ತು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಆಶೀರ್ವಾದ ಪಡೆದು ಸತ್ಕರಿಸಿದ್ದರು.
HD Kumaraswamy to be the next cm of Karnataka prophesizes Vinaya Guruji when HDK met him at his residence in Bangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm