ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm