ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am