ಬ್ರೇಕಿಂಗ್ ನ್ಯೂಸ್
05-07-21 12:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5: ತುಳು ಭಾಷೆ ಸ್ವಂತ ಲಿಪಿ ಇರುವ ಭಾಷೆ. ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಹದಿನೈದನೆಯ ಶತಮಾನದ ವರೆಗೆ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೆಯ ಪರಿಚ್ಛೇದಕ್ಕೆ ಸೇರಿಸುವುದು ತುಳು ಭಾಷೆಯ, ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಹಾಗೆಯೇ ಇದು ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. #TuluTo8thSchedule
— C T Ravi 🇮🇳 ಸಿ ಟಿ ರವಿ (@CTRavi_BJP) July 4, 2021
2/2
'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ತುಳು ಭಾಷಿಗ ಹೊರತಾದ ಆಡಳಿತ ಪಕ್ಷದಲ್ಲಿರುವ ರಾಷ್ಟ್ರ ಮಟ್ಟದ ಮುಖಂಡರೊಬ್ಬರು, ತುಳು ಭಾಷೆ ಸಂವಿಧಾನದಡಿ ಸೇರ್ಪಡೆಯಾಗಬೇಕೆಂಬ ನೆಲೆಯಲ್ಲಿ ತುಳುವರು ನಡೆಸುತ್ತಿರುವ ಹಕ್ಕೊತ್ತಾಯದ ಧ್ವನಿಗೆ ಬೆಂಬಲ ಸಾರಿದ್ದಾರೆ.
Various organizations initiated a Twitter campaign demanding official language status to include Include Tulu in the Eighth Schedule CT Ravi supports initiative on Twitter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm