ಬ್ರೇಕಿಂಗ್ ನ್ಯೂಸ್
05-07-21 12:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5: ತುಳು ಭಾಷೆ ಸ್ವಂತ ಲಿಪಿ ಇರುವ ಭಾಷೆ. ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಹದಿನೈದನೆಯ ಶತಮಾನದ ವರೆಗೆ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೆಯ ಪರಿಚ್ಛೇದಕ್ಕೆ ಸೇರಿಸುವುದು ತುಳು ಭಾಷೆಯ, ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಹಾಗೆಯೇ ಇದು ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. #TuluTo8thSchedule
— C T Ravi 🇮🇳 ಸಿ ಟಿ ರವಿ (@CTRavi_BJP) July 4, 2021
2/2
'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ತುಳು ಭಾಷಿಗ ಹೊರತಾದ ಆಡಳಿತ ಪಕ್ಷದಲ್ಲಿರುವ ರಾಷ್ಟ್ರ ಮಟ್ಟದ ಮುಖಂಡರೊಬ್ಬರು, ತುಳು ಭಾಷೆ ಸಂವಿಧಾನದಡಿ ಸೇರ್ಪಡೆಯಾಗಬೇಕೆಂಬ ನೆಲೆಯಲ್ಲಿ ತುಳುವರು ನಡೆಸುತ್ತಿರುವ ಹಕ್ಕೊತ್ತಾಯದ ಧ್ವನಿಗೆ ಬೆಂಬಲ ಸಾರಿದ್ದಾರೆ.
Various organizations initiated a Twitter campaign demanding official language status to include Include Tulu in the Eighth Schedule CT Ravi supports initiative on Twitter.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am