ಬ್ರೇಕಿಂಗ್ ನ್ಯೂಸ್
05-07-21 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5 :"ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂಬ ನಾಣ್ಣುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಛೂಬಾಣ ಬಿಟ್ಟಿದ್ದಾರೆ. ಇವರ ದರ್ಪ ಏನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ, ಪ್ರಧಾನಿ ಮುಂದಾಗಲೀ ನಡೆಯೋದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.


ಬಸವನಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆಯಾಗಿದೆ ಎಂದರು.
ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರ ಇದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.
Siddaramaiah slams CM B S Yediyurappa refer him to hamara kutta hamara galli me share.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm