ಬ್ರೇಕಿಂಗ್ ನ್ಯೂಸ್
06-07-21 12:09 pm Headline Karnataka News Network ಕರ್ನಾಟಕ
Photo credits : Tv9 kannada
ಶಿವಮೊಗ್ಗ, ಜುಲೈ 06; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೊರೊನಾ ಲಸಿಕೆ ವಿಚಾರಕ್ಕೆ ನಡೆದ ಮಾತಿನ ಚಕಮಕಿ ಬಳಿಕ ಗಲಾಟೆ ನಡೆದಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಂಗ್ರೆಸ್ನ ಇಬ್ಬರು, ಬಿಜೆಪಿಯ ಮೂವರು ಮಾರಾಮಾರಿಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ. ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕೋವಿಡ್ ಲಸಿಕೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ. ಈ ಗದ್ದಲ ಬಳಿಕ ಹೊಡೆದಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗಾಣಿಗ ಮತ್ತು ನಮೃತ್ ಗಾಯಗೊಂಡಿದ್ದಾರೆ.

ಈ ಘಟನೆ ಬಳಿಕ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದಾಗ ಮತ್ತೆ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಕಾಂಗ್ರೆಸ್ನ ಸುಭಾಷ್ ಕುಲಾಲ್, ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತಗೆ ಗಾಯಗಳಾಗಿವೆ.
ಕಿಮ್ಮನೆ ಪ್ರತಿಭಟನೆ; ಈ ಘಟನೆ ಬಳಿಕ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.
ಬಿಜೆಪಿ ಮುಖಂಡ ಸೊಪ್ಪುಗುಡ್ಡೆ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸಹ ಪ್ರತಿಭಟನೆ ನಡೆಸಿತು. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕೋವಿಡ್ ಸಮಯದಲ್ಲಿ ಬಡವರಿಗೆ ಸಹಕಾರಿಯಾಗಲು ಕಾಂಗ್ರೆಸ್ ತೀರ್ಥಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಈ ಕಾರ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲಿಯೇ ಮಾರಾಮಾರಿ ನಡೆದಿದೆ.
Thirthahalli Fight erupts between BJP and Congress members over Covid Vacinne many admitted to hospital. Also protest was held for the assault on BJP members by BJP party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm