ಬ್ರೇಕಿಂಗ್ ನ್ಯೂಸ್
09-07-21 03:02 pm Headline Karnataka News Network ಕರ್ನಾಟಕ
ಚಾಮರಾಜನಗರ, ಜುಲೈ 9: ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.
ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು.
ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ
ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆದಿತ್ತು. ಈ ವೇಳೆ ಸುನಿಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ಮೈದಾನದ ಅಂಚಿನಲ್ಲಿ ಆಡುತ್ತಿದ್ದ ಬಾಲಕ ಹರ್ಷನ ಮೇಲೆ ಟ್ರಾಕ್ಟರ್ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದನು. ಈ ಬಗ್ಗೆ ತಿಳಿದ ಸುನಿಲ್ ಮೈಸೂರಿನ ತನ್ನ ಕೋಣೆಗೆ ತೆರಳಿ ಪಶ್ಚಾತ್ತಾಪದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
The driver of a tractor commits Suicide after he rammed a young boy in Chamarajanagar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm