ಬ್ರೇಕಿಂಗ್ ನ್ಯೂಸ್
09-07-21 03:02 pm Headline Karnataka News Network ಕರ್ನಾಟಕ
ಚಾಮರಾಜನಗರ, ಜುಲೈ 9: ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.
ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು.
ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ
ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆದಿತ್ತು. ಈ ವೇಳೆ ಸುನಿಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ಮೈದಾನದ ಅಂಚಿನಲ್ಲಿ ಆಡುತ್ತಿದ್ದ ಬಾಲಕ ಹರ್ಷನ ಮೇಲೆ ಟ್ರಾಕ್ಟರ್ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದನು. ಈ ಬಗ್ಗೆ ತಿಳಿದ ಸುನಿಲ್ ಮೈಸೂರಿನ ತನ್ನ ಕೋಣೆಗೆ ತೆರಳಿ ಪಶ್ಚಾತ್ತಾಪದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
The driver of a tractor commits Suicide after he rammed a young boy in Chamarajanagar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am