ಬ್ರೇಕಿಂಗ್ ನ್ಯೂಸ್
10-07-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 20ರ ವೇಳೆಗೆ ಪ್ರಕಟಿಸಲಾಗುವುದು‘ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವುದರಿಂದ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆನ್ಲೈನ್ ಮೂಲಕ ನೋಡಿ ಸರಿಪಡಿಸಿಕೊಳ್ಳಲು ಅವಕಾಶ ಇದೆ.


ಎಸ್ಟಿಎಸ್ ವೆಬ್ ಪೋರ್ಟಲ್ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಅಂಕಗಳನ್ನು ಪರಿಶೀಲಿಸಬಹುದು. ಈ ವೆಬ್ ಪೋರ್ಟಲ್ನಲ್ಲಿ ಇಲಾಖೆ ನೀಡಿರುವ ಎಸ್ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸಿ ಪರಿಶೀಲಿಸಬಹುದು. ಫಲಿತಾಂಶದಲ್ಲಿ ಅಥವಾ ಅಂಕಗಳಲ್ಲಿ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
The long wait for PUC II marks will be over in the third week of July, Minister of Primary and Secondary Education Suresh Kumar S told media persons on Friday, adding that results will tentatively be declared on July 20.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm