ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm