ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am