ಬ್ರೇಕಿಂಗ್ ನ್ಯೂಸ್
02-09-20 07:37 pm Headline Karnataka News Network ಕರ್ನಾಟಕ
ಮೈಸೂರು, ಸೆಪ್ಟೆಂಬರ್.2: ಒಂದು ದೇಶವನ್ನ ಹಾಳು ಮಾಡಬೇಕಾದರೆ ಬಾಂಬ್ ಹಾಕಬೇಕಿಲ್ಲ. ಆ ದೇಶದ ಯುವಕರನ್ನ ಮಾದಕ ವ್ಯಸನಿಗಳನ್ನಾಗಿ ಮಾಡಿದರೆ ಸಾಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗವಾಗಿದೆ. ಅವರ ಮುಂದಿನ ಪೀಳಿಗೆ ಸೇರಿ ಇಡೀ ಕುಟುಂಬವನ್ನ ಸರ್ವನಾಶವಾಗಿಸಿ ಬಿಡುತ್ತದೆ. ಈ ದಂಧೆ ಕೇವಲ ಸ್ಯಾಂಡಲ್ವುಡ್ ಬಾಲಿವುಡ್ ಅಷ್ಟೇ ಸೀಮಿತವಾಗಿಲ್ಲ. ಎಲ್ಲ ಕಡೆ ಡ್ರಗ್ಸ್ ಹಾಗೂ ಗಾಂಜಾ ಸಿಗುತ್ತಿದೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಈ ಘಟನೆಯನ್ನ ಎಚ್ಚರಿಕೆ ಪಾಠವಾಗಿ ಭಾವಿಸಿ ಡ್ರಗ್ಸ್ ನಿರ್ನಾಮ ಮಾಡಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ. ಯಾವ ದೇಶದ ಯಾವ ಪೆಡ್ಲರ್ಗಳು ಇದ್ದಾರೆ ಅವರೆಲ್ಲರನ್ನ ಬಂಧಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಇರುವವರು ಮಾಹಿತಿ ಕೊಡಿ. ಎಲ್ಲ ಕಡೆ ರೇಡ್ ಆಗಲಿ, ಡ್ರಗ್ಸ್ ವಿರುದ್ಧ ನಾವೆಲ್ಲರೂ ಹೋರಾಟ ಮಾಡಬೇಕು. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಗೃಹಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am