ಬ್ರೇಕಿಂಗ್ ನ್ಯೂಸ್
13-07-21 10:01 pm Headline Karnataka News Network ಕರ್ನಾಟಕ
Photo credits : Roshan Bhat
ಕಾರವಾರ, ಜುಲೈ 13: ಪಶ್ಚಿಮ ಘಟ್ಟಗಳ ಸೌಂದರ್ಯಕ್ಕೆ ಎಣೆಯಿಲ್ಲ. ಘಟ್ಟಗಳ ನಿಸರ್ಗ ಸಿರಿಯ ಮಧ್ಯೆ ಇರುವ ಕಾರವಾರದ ರೈಲು ನಿಲ್ದಾಣ ಈಗ ವಿದೇಶದಲ್ಲೂ ಆಕರ್ಷಣೆಗೆ ಕಾರಣವಾಗಿದೆ. ಅದಕ್ಕೆ ಕಾರಣವಾಗಿರುವುದು, ಅಚ್ಚ ಹಸಿರಿನ ಮಧ್ಯದಲ್ಲಿರುವ ಕಾರವಾರ ರೈಲು ನಿಲ್ದಾಣದ ವಿಹಂಗಮ ನೋಟ.
ಕಾರವಾರ ರೈಲು ನಿಲ್ದಾಣದ ಫೋಟೊ ನೋಡಿ ಆಕರ್ಷಿತರಾದ ನಾರ್ವೆ ದೇಶದ ಸಚಿವರೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ ಅದನ್ನು ಅದ್ಭುತ ಎಂದು ಕೊಂಡಾಡಿದ್ದಾರೆ. ನಾರ್ವೆಯ ಅಂತಾರಾಷ್ಟ್ರೀಯ ಅಭಿವೃದ್ಧಿ ಖಾತೆಯ ಸಚಿವ ಎಲಿನ್ ಸೊಲ್ಹೀಮ್ ಅವರು, ಕಾರವಾರ ರೈಲು ನಿಲ್ದಾಣದ ಫೋಟೊ ಪೋಸ್ಟ್ ಮಾಡಿ, ಅದ್ಭುತ ಹಸಿರು. ಇದು ಭಾರತದ ಅತ್ಯಂತ ಹಚ್ಚ ಹಸಿರಿನ ನಿಲ್ದಾಣಗಳಲ್ಲಿ ಒಂದಾಗಿರಬೇಕು ಎಂದು ಉದ್ಗರಿಸಿದ್ದಾರೆ.
ಸಚಿವರು ಟ್ವೀಟ್ ಮಾಡಿರುವ ಫೋಟೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈರಲ್ ಆಗಿದ್ದು, ಭಾರೀ ಕಮೆಂಟ್ ಮತ್ತು ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್ ಆಗಿರುವ ಚಿತ್ರವನ್ನು ಸೆರೆಹಿಡಿದಿರುವವರು ರೋಶನ್ ಕಾನಡೆ. ಬೆಟ್ಟದ ನಡುವಿನ ಸುರಂಗ ಮಾರ್ಗದಿಂದ ಹೊರಬರುವ ರೈಲು ಮತ್ತು ಮೇಲ್ಭಾಗದ ಹಸಿರ ಸಿರಿಯನ್ನು ಹೊದ್ದಂತಿರುವ ಬೆಟ್ಟದ ಸಹಿತ ಇರುವ ಈ ಚಿತ್ರ ವಿಶ್ವ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ. ಒಂದು ವರ್ಷದ ಹಿಂದೆ ತೆಗೆದಿದ್ದ ಚಿತ್ರ ಈಗಿನ ಮಳೆಗಾಲದಲ್ಲಿ ಆಕರ್ಷಣೆಗೆ ಪಾತ್ರವಾಗಿದೆ.
Amazing green!
— Erik Solheim (@ErikSolheim) July 6, 2021
This must be One of the greenest Railway Stations in India 🇮🇳 and the world?
Karwar in Karnataka pic.twitter.com/RKldvGcWNl
Karwar railway station highly praised by Norway Minister Erik Solheim for its Green beauty. The Minister tweets, Amazing green! This must be One of the greenest Railway Stations in India and the world? Karwar in Karnataka
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm