ಬ್ರೇಕಿಂಗ್ ನ್ಯೂಸ್
13-07-21 10:01 pm Headline Karnataka News Network ಕರ್ನಾಟಕ
Photo credits : Roshan Bhat
ಕಾರವಾರ, ಜುಲೈ 13: ಪಶ್ಚಿಮ ಘಟ್ಟಗಳ ಸೌಂದರ್ಯಕ್ಕೆ ಎಣೆಯಿಲ್ಲ. ಘಟ್ಟಗಳ ನಿಸರ್ಗ ಸಿರಿಯ ಮಧ್ಯೆ ಇರುವ ಕಾರವಾರದ ರೈಲು ನಿಲ್ದಾಣ ಈಗ ವಿದೇಶದಲ್ಲೂ ಆಕರ್ಷಣೆಗೆ ಕಾರಣವಾಗಿದೆ. ಅದಕ್ಕೆ ಕಾರಣವಾಗಿರುವುದು, ಅಚ್ಚ ಹಸಿರಿನ ಮಧ್ಯದಲ್ಲಿರುವ ಕಾರವಾರ ರೈಲು ನಿಲ್ದಾಣದ ವಿಹಂಗಮ ನೋಟ.
ಕಾರವಾರ ರೈಲು ನಿಲ್ದಾಣದ ಫೋಟೊ ನೋಡಿ ಆಕರ್ಷಿತರಾದ ನಾರ್ವೆ ದೇಶದ ಸಚಿವರೊಬ್ಬರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ ಅದನ್ನು ಅದ್ಭುತ ಎಂದು ಕೊಂಡಾಡಿದ್ದಾರೆ. ನಾರ್ವೆಯ ಅಂತಾರಾಷ್ಟ್ರೀಯ ಅಭಿವೃದ್ಧಿ ಖಾತೆಯ ಸಚಿವ ಎಲಿನ್ ಸೊಲ್ಹೀಮ್ ಅವರು, ಕಾರವಾರ ರೈಲು ನಿಲ್ದಾಣದ ಫೋಟೊ ಪೋಸ್ಟ್ ಮಾಡಿ, ಅದ್ಭುತ ಹಸಿರು. ಇದು ಭಾರತದ ಅತ್ಯಂತ ಹಚ್ಚ ಹಸಿರಿನ ನಿಲ್ದಾಣಗಳಲ್ಲಿ ಒಂದಾಗಿರಬೇಕು ಎಂದು ಉದ್ಗರಿಸಿದ್ದಾರೆ.
ಸಚಿವರು ಟ್ವೀಟ್ ಮಾಡಿರುವ ಫೋಟೋ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈರಲ್ ಆಗಿದ್ದು, ಭಾರೀ ಕಮೆಂಟ್ ಮತ್ತು ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್ ಆಗಿರುವ ಚಿತ್ರವನ್ನು ಸೆರೆಹಿಡಿದಿರುವವರು ರೋಶನ್ ಕಾನಡೆ. ಬೆಟ್ಟದ ನಡುವಿನ ಸುರಂಗ ಮಾರ್ಗದಿಂದ ಹೊರಬರುವ ರೈಲು ಮತ್ತು ಮೇಲ್ಭಾಗದ ಹಸಿರ ಸಿರಿಯನ್ನು ಹೊದ್ದಂತಿರುವ ಬೆಟ್ಟದ ಸಹಿತ ಇರುವ ಈ ಚಿತ್ರ ವಿಶ್ವ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ. ಒಂದು ವರ್ಷದ ಹಿಂದೆ ತೆಗೆದಿದ್ದ ಚಿತ್ರ ಈಗಿನ ಮಳೆಗಾಲದಲ್ಲಿ ಆಕರ್ಷಣೆಗೆ ಪಾತ್ರವಾಗಿದೆ.
Amazing green!
— Erik Solheim (@ErikSolheim) July 6, 2021
This must be One of the greenest Railway Stations in India 🇮🇳 and the world?
Karwar in Karnataka pic.twitter.com/RKldvGcWNl
Karwar railway station highly praised by Norway Minister Erik Solheim for its Green beauty. The Minister tweets, Amazing green! This must be One of the greenest Railway Stations in India and the world? Karwar in Karnataka
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm