ಬ್ರೇಕಿಂಗ್ ನ್ಯೂಸ್
14-07-21 05:10 pm Headline Karnataka News Network ಕರ್ನಾಟಕ
ಮೈಸೂರು, ಜುಲೈ 14: ಲಾಕ್ಡೌನ್ ತೆರವಾದ ಬಳಿಕ ರಾಜ್ಯದಲ್ಲಿ ಶೇ 15ರಿಂದ 20ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇವುಗಳಲ್ಲಿ ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳೂ ಸೇರಿವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಂಥೆಟಿಕ್ ಸ್ವರೂಪದ ಮಾದಕ ವಸ್ತು ಸಣ್ಣ ಪೇಪರಿನ ರೂಪದಲ್ಲಿ ಅಂಚೆಯ ಮೂಲಕ ರವಾನೆಯಾಗುತ್ತಿವೆ. ಈ ಕುರಿತ ಮಾಹಿತಿಗಳು ‘ಡಾರ್ಕ್ವೆಬ್’ನಲ್ಲಿ ವಿನಿಮಯವಾಗುತ್ತಿವೆ. ಕರ್ನಾಟಕ ಪೊಲೀಸರು ಡಾರ್ಕ್ವೆಬ್ನ್ನು ನಿಯಮಿತವಾಗಿ ಮೊದಲ ಬಾರಿಗೆ ಬೇಧಿಸಿ ಮಾಹಿತಿ ಪಡೆದು, ದಾಳಿಗಳನ್ನು ನಡೆಸುತ್ತಿದ್ದಾರೆ’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮಾದಕ ವಸ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ವರ್ಷದಲ್ಲಿ 15ರಿಂದ 20 ಮಂದಿ ವಿದೇಶಿಯರನ್ನು ಬಂಧಿಸಲಾಗಿದೆ. ‘ಎನ್ಡಿಪಿಎಸ್’ ಕಾನೂನಿನ ನಿಯಮಗಳಿಗೆ ತಿದ್ದುಪಡಿ ತಂದು, ಬಂಧಿತರಿಗೆ ಕನಿಷ್ಠ 1 ವರ್ಷಗಳ ಕಾಲ ಅಥವಾ ತನಿಖೆ ಪೂರ್ಣಗೊಳ್ಳುವವರೆಗೂ ಜಾಮೀನು ಸಿಗದಂತೆ ಮಾಡುವ ಪ್ರಸ್ತಾವ ಇದೆ. ದೇಶದಲ್ಲೇ ಹೆಚ್ಚು ಮಾದಕವಸ್ತುಗಳನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ತಿಳಿಸಿದರು.
ಸೈಬರ್ ಅಪರಾಧ ಪ್ರಕರಣಗಳನ್ನು ಬೇಧಿಸಲು ಬೆಂಗಳೂರಿನ ಪೊಲೀಸರು ‘ಆ್ಯಪ್’ ರೂಪಿಸಿದ್ದಾರೆ. ‘ಎಫ್ಐಆರ್’ ದಾಖಲಾಗುವುದಕ್ಕೂ ಮುನ್ನವೇ ಹಣ ವರ್ಗಾವಣೆಯಾಗುವ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡು, ಒಂದು ತಿಂಗಳಿನಲ್ಲಿ ₹40 ಕೋಟಿಯಷ್ಟು ಹಣವು ವಂಚಕರ ಕೈಗೆ ಸಿಗದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ವ್ಯವಸ್ಥೆ ಮೈಸೂರಿನಲ್ಲಿಯೂ ರೂಪಿಸಬೇಕು’ ಎಂದರು.

ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹವಾದ ಹಣವನ್ನು ರಸ್ತೆ ಸುರಕ್ಷತೆಗೆ ಹಾಗೂ ಅಭಿವೃದ್ಧಿಗೆ ಬಳಕೆ ಮಾಡಲು ನೇರವಾಗಿ ಪೊಲೀಸ್ ಇಲಾಖೆಗೆ ನೀಡಬೇಕು’ ಎಂದು ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.
ಕಾಲೇಜುಗಳು ಆರಂಭವಾದ ಬಳಿಕ ವಿದ್ಯಾರ್ಥಿನಿಯರಿಗೆ ಮಾನಸಿಕ, ದೈಹಿಕ ಸದೃಢತೆ ಕಾಪಾಡಿಕೊಳ್ಳಲು ತರಬೇತಿ ನೀಡಲಾಗುವುದು. ಪೊಲೀಸರ ತರಬೇತಿಗಾಗಿ ‘ನ್ಯಾಷನಲ್ ಡಿಫೆನ್ಸ್ ಅಕಾಡೆಮಿ’ ಮಾದರಿಯಲ್ಲಿ ‘ಆಫಿಸರ್ಸ್ ಟ್ರೈನಿಂಗ್ ಅಕಾಡೆಮಿ’ ಸ್ಥಾಪಿಸಲಾಗುವುದು. ಪೊಲೀಸ್ ತರಬೇತಿಯ ಪಠ್ಯಕ್ರಮ ಬದಲಾವಣೆಗೆ ಸಮಿತಿ ರಚಿಸಲಾಗುವುದು’ ಎಂದು ತಿಳಿಸಿದರು.
Crime rates increased by 15 to 20 percent after lockdown opened says Home Minister Basavaraj Bommai during a review meeting held in Mysore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm