ಬ್ರೇಕಿಂಗ್ ನ್ಯೂಸ್
03-09-20 10:10 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಹಿರಿಯ ಐಪಿಎಸ್ ಅಧಿಕಾರಿ, ಪೊಲೀಸ್ ಹೌಸಿಂಗ್ ಬೋರ್ಡ್ ಡಿಜಿಪಿ ಆಗಿರುವ ಆರ್.ಪಿ ಶರ್ಮಾ ಗುಂಡೇಟು ಬಿದ್ದು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಘಟನೆ ನಡೆದಿದ್ದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರನ್ನು ದಾಖಲು ಮಾಡಲಾಗಿದೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ಶರ್ಮಾ ಇದ್ದ ವೇಳೆ, ಅವರಿಗೆ ಗುಂಡು ತಗುಲಿದೆ. ಸಂಜೆ ವೇಳೆಗೆ ಮನೆಯಿಂದ ಗುಂಡಿನ ಶಬ್ದ ಕೇಳಿಬಂದಿದ್ದು ಸಹಾಯಕ ಸಿಬಂದಿ ತೆರಳಿ ನೋಡಿದಾಗ ಶರ್ಮಾ ರಕ್ತದಿಂದ ತೋಯ್ದು ಹೋಗಿದ್ದರು. ಕೂಡಲೇ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ವೇಳೆ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗ್ತಿದೆ.
ಅಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ
ಆರ್ ಪಿ ಶರ್ಮ ಅವರಿಗೆ ಗುಂಡೇಟು ತಗುಲಿದ ಪ್ರಕರಣದಲ್ಲಿ ಸಿಎಂ ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಶರ್ಮಾ ಅವರು ತಮ್ಮ ಪಿಸ್ತೂಲ್ ಸ್ವಚ್ಛಗೊಳಿಸುತ್ತಿದ್ದಾಗ ಮಿಸ್ ಫೈರ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಐಪಿಎಸ್ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಶಿಸ್ತು ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸದ್ಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶರ್ಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಹೌಸಿಂಗ್ ಬೋರ್ಡ್ ಮುಖ್ಯಸ್ಥರಾಗಿದ್ದ ಆರ್. ಪಿ. ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಹೀಗಾಗಿ ಮಿಸ್ ಫೈರ್ ಆಗಿದೆಯೋ, ಸುಸೈಡ್ ಎಟಂಪ್ಟ್ ಆಗಿತ್ತೇ ಅಥವಾ ಘಟನೆಯಲ್ಲಿ ಇನ್ಯಾರದ್ದೇ ಕೈವಾಡ ಇದ್ದಿರಬಹುದೇ ಎನ್ನುವ ಬಗ್ಗೆಯೂ ತನಿಖೆ ನಡೆಯಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm