ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm