ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am