ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm