ಬ್ರೇಕಿಂಗ್ ನ್ಯೂಸ್
15-07-21 12:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 15: ವಿರೋಧಿ ಗುಂಪಿನ ನಾಯಕತ್ವ ಬದಲಾವಣೆ ಕೂಗಿನ ನಡುವೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲು ರೆಡಿಯಾಗಿದ್ದಾರೆ.
ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡು ಯಡಿಯೂರಪ್ಪ ಇಂದು ಅಥವಾ ನಾಳೆ ದೆಹಲಿಗೆ ತೆರಳಲು ಅಣಿಯಾಗಿದ್ದಾರೆ. ಆದರೆ, ಸಿಎಂ ದಿಲ್ಲಿ ಪ್ರವಾಸ ಇಡೀ ಬಿಜೆಪಿ ನಾಯಕರ ಕಣ್ಣು ನೆಡುವಂತೆ ಮಾಡಿದ್ದು ಯಡಿಯೂರಪ್ಪ ಅವರು ಯಾವ ಲೆಕ್ಕಾಚಾರ ಇಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ ಎಂದು ಕುತೂಹಲದಿಂದ ನೋಡುತ್ತಿದ್ದಾರೆ.

ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮೇಕೆದಾಟು ಯೋಜನೆ, ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳು, ಲಸಿಕೆ ಹೆಚ್ಚುವರಿ, ಬಾಕಿ ಜಿಎಸ್ಟಿ ಅನುದಾನ ಸಂಬಂಧ ಚರ್ಚೆಗೆ ತೆರಳುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಭೇಟಿ ಈ ವಿಚಾರಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ ಎಂಬುದು ರಾಜಕೀಯ ಲೆಕ್ಕಾಚಾರ.
ಕಳೆದ ಜನವರಿ 10 ರಂದು ದೆಹಲಿಗೆ ಹೋಗಿದ್ದ ಯಡಿಯೂರಪ್ಪ ಅವರು ಅಲ್ಲಿಂದ ಮರಳಿದಾಗ ಶಾಂಕಿಂಗ್ ನ್ಯೂಸ್ ಹರಿದಾಡಿತ್ತು. ನಾಯಕತ್ವ ಬದಲಾವಣೆಗೆ ಯಡಿಯೂರಪ್ಪ ಅವರು ಒಪ್ಪಿದ್ದಾರೆ ಎನ್ನುವ ಚರ್ಚೆಗೆ ನಾಂದಿ ಹಾಡಿತ್ತು. ಆದರೆ ಆನಂತರ ಆ ರೀತಿಯ ಊಹಾಪೋಹಗಳು ಠುಸ್ ಆಗಿದ್ದವು.
ಇದೀಗ ಮತ್ತೆ ಆರು ತಿಂಗಳ ಬಳಿಕ ದೆಹಲಿ ಭೇಟಿಗೆ ಮುಂದಾಗಿರುವ ಯಡಿಯೂರಪ್ಪ ಅವರು ಯಾವೆಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಷಾರನ್ನು ಭೇಟಿಯಾಗುವ ನಿಟ್ಟಿನಲ್ಲಿ ಯಡಿಯೂರಪ್ಪ ತೆರಳುತ್ತಿದ್ದಾರೆ ಎನ್ನಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm