ಬ್ರೇಕಿಂಗ್ ನ್ಯೂಸ್
03-09-20 01:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 3: ಸ್ಯಾಂಡಲ್ ವುಡ್ಡಿನ ಡ್ರಗ್ಸ್ ನಂಟಿನ ವಿಚಾರದಲ್ಲಿ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ರಾಗಿಣಿ ದ್ವಿವೇದಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಬಿಟ್ಟು ತೆರಳಿದ್ದಾರೆ ಎಂಬ ವರದಿಗಳ ನಡುವೆಯೇ ರಾಗಿಣಿ ಟ್ವೀಟ್ ಮಾಡಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆಗೆ ಇವತ್ತು ಬರಲ್ಲ, ಸೋಮವಾರ ಬರ್ತೀನಿ ಎಂದು ಹೇಳಿದ್ದಾರೆ.
"ನಾನು ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ, ವಿಚಾರಣೆಗೆ ಬರಲು ಸಮಸ್ಯೆ ಆಗಿರುವುದನ್ನು ವಕೀಲರ ಮೂಲಕ ಪೊಲೀಸರಿಗೆ ತಿಳಿಸಿದ್ದೇನೆ" ಎಂಬುದಾಗಿ ರಾಗಿಣಿ ಟ್ವೀಟ್ ಮಾಡಿದ್ದಾರೆ.
ನನ್ನ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ನಾನು ಆಭಾರಿಯಾಗಿದ್ದೇನೆ. ಜವಾಬ್ದಾರಿಯುತ ನಾಗರಿಕಳಾಗಿ ಕಾನೂನು ಗೌರವಿಸುತ್ತೇನೆ. ನಿನ್ನೆ ನನಗೆ ಬಹಳ ತಡವಾಗಿ ನೋಟಿಸ್ ಸಿಕ್ಕಿತ್ತು. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
Join our WhatsApp group for latest news updates
My advocates have presented themselves before the police, have explained my difficulty in not being able to appear today and have sought time.
— 👑 Ragini Dwivedi 👑 (@raginidwivedi24) September 3, 2020
I am committed to appear on Monday morning before the police.( contd )
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm