ಬ್ರೇಕಿಂಗ್ ನ್ಯೂಸ್
19-07-21 08:01 pm Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 19: ರಾಜ್ಯ ಬಿಜೆಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದು ಎನ್ನಲಾಗಿರುವ ಆಡಿಯೋ ಬಾಂಬ್ ಸಂಚಲನ ಎಬ್ಬಿಸಿರುವಂತೆಯೇ ಕರ್ನಾಟಕ ಕಾಂಗ್ರೆಸ್, ನಳಿನ್ ಕುಮಾರ್ ಕಟೀಲ್ ಅವರನ್ನು ಲೇವಡಿ ಮಾಡಿದ್ದು ಬಿಜೆಪಿ ಪಾಲಿಗೆ ನಳಿನ್ ಮೀರ್ ಸಾದಿಕ್ ಇದ್ದಂತೆ ಎಂದು ವ್ಯಂಗ್ಯ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ ಎಂದು ಟೀಕಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.
ಆಡಿಯೋ ಬಾಂಬ್ ; ಅದು ನನ್ನದಲ್ಲ , ನಾನವನಲ್ಲ ! ಕಿಡಿಗೇಡಿಗಳ ಸೃಷ್ಟಿ ; ನಳಿನ್ ಕುಮಾರ್ ಪ್ರತಿಕ್ರಿಯೆ
ಸಿಎಂ @BSYBJP ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ!
— Karnataka Congress (@INCKarnataka) July 19, 2021
ಪಕ್ಷದ ರಾಜ್ಯಾಧ್ಯಕ್ಷರಾಗಿ
ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ.
ಏಕೆಂದರೆ ಸಂಚಿನ ಸೂತ್ರದಾರನೇ @nalinkateel!#BJPvsBJP
Audio tape of Karnataka BJP chief Nalin Kumar Kateel on leadership change goes viral. Congress Karnataka slams president on twitter. An alleged audiotape of Karnataka BJP chief Nalin Kumar Kateel goes viral where it can be heard that the BJP chief is speaking about a leadership change in the state. Kateel says in the clip, "Don't tell anyone, will be removing the entire team of Eshwarappa, Jagadish Shettar, and we will make a new team." However, the saffron party leader has denied it
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm