ಬ್ರೇಕಿಂಗ್ ನ್ಯೂಸ್
19-07-21 08:01 pm Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 19: ರಾಜ್ಯ ಬಿಜೆಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದು ಎನ್ನಲಾಗಿರುವ ಆಡಿಯೋ ಬಾಂಬ್ ಸಂಚಲನ ಎಬ್ಬಿಸಿರುವಂತೆಯೇ ಕರ್ನಾಟಕ ಕಾಂಗ್ರೆಸ್, ನಳಿನ್ ಕುಮಾರ್ ಕಟೀಲ್ ಅವರನ್ನು ಲೇವಡಿ ಮಾಡಿದ್ದು ಬಿಜೆಪಿ ಪಾಲಿಗೆ ನಳಿನ್ ಮೀರ್ ಸಾದಿಕ್ ಇದ್ದಂತೆ ಎಂದು ವ್ಯಂಗ್ಯ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ ಎಂದು ಟೀಕಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.
ಆಡಿಯೋ ಬಾಂಬ್ ; ಅದು ನನ್ನದಲ್ಲ , ನಾನವನಲ್ಲ ! ಕಿಡಿಗೇಡಿಗಳ ಸೃಷ್ಟಿ ; ನಳಿನ್ ಕುಮಾರ್ ಪ್ರತಿಕ್ರಿಯೆ
ಸಿಎಂ @BSYBJP ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ!
— Karnataka Congress (@INCKarnataka) July 19, 2021
ಪಕ್ಷದ ರಾಜ್ಯಾಧ್ಯಕ್ಷರಾಗಿ
ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ.
ಏಕೆಂದರೆ ಸಂಚಿನ ಸೂತ್ರದಾರನೇ @nalinkateel!#BJPvsBJP
Audio tape of Karnataka BJP chief Nalin Kumar Kateel on leadership change goes viral. Congress Karnataka slams president on twitter. An alleged audiotape of Karnataka BJP chief Nalin Kumar Kateel goes viral where it can be heard that the BJP chief is speaking about a leadership change in the state. Kateel says in the clip, "Don't tell anyone, will be removing the entire team of Eshwarappa, Jagadish Shettar, and we will make a new team." However, the saffron party leader has denied it
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm