ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm