ಬ್ರೇಕಿಂಗ್ ನ್ಯೂಸ್
19-07-21 08:46 pm Headline Karnataka News Network ಕರ್ನಾಟಕ
ರಾಯಚೂರು, ಜುಲೈ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಆದರೆ ಬಿಜೆಪಿ ಬಹುದೊಡ್ಡ ಪರಿಣಾಮ ಎದುರಿಸಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.
ರಾಯಚೂರಿನ ಕಿಲ್ಲೆ ಬೃಹನ್ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಅಧಿಕಾರದ ವಿಚಾರಕ್ಕೆ ಅಥವಾ ಬಿ.ಎಸ್.ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ಹೆಚ್ಚು ಕಡಿಮೆಯಾದ್ರೆ, ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಪರಿಣಾಮ ಬೀರಲಿದೆ. ಬಿ.ಎಸ್.ವೈ ಅವರು ಇಳಿ ವಯಸ್ಸಿನಲ್ಲೂ ಒಳ್ಳೆಯ ಕೆಲಸ ಮಾಡುತ್ತಿದ್ದು, ಎಲ್ಲಾ ಜಾತಿ ಜನಾಂಗದವರನ್ನು ಸಮಾನವಾಗಿ ಬೆಂಬಲಿಸಿ ಆಡಳಿತ ನಡೆಸುತ್ತಿರುವುದನ್ನು ಕಾಣುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ನೆರೆ ಹಾವಳಿ ಅಪ್ಪಳಿಸಿತ್ತು. ಆದಮೇಲೆ ಕೋವಿಡ್ ಆವರಿಸಿತ್ತು. ಇದು ಎಲ್ಲವನ್ನೂ ತಮ್ಮ ಇಳಿ ವಯಸ್ಸಿನಲ್ಲಿ ಸಮರ್ಥವಾಗಿ ಕೆಲಸ ನಿಭಾಯಿಸಿದ್ದಾರೆ.
ಹೀಗಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರ ಪೂರ್ತಿಗೊಳಿಸುವ ವರೆಗೆ ಮುಂದುವರೆಸುವ ವಿಶ್ವಾಸವಿದೆ. ಬಿಎಸ್ ವೈ ಅವರಿಗೆ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಸೇರಿದಂತೆ ಹಲವು ಮಠಾಧೀಶರು ಬೆಂಬಲಿಸಿದ್ದಾರೆ. ಅವರ ಅವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚುಗಳ ಅಭಿವೃದ್ದಿಗಾಗಿ ಅನುದಾನ ಸಹ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಸದ್ಯ ನಮಗೆ ವಿಶ್ವಾಸವಿದೆ, ಅವರನ್ನು ಬಿಜೆಪಿ ರಾಷ್ಟ್ರೀಯ ನಾಯಕರು ಮುಂದುವರಿಸುತ್ತಾರೆ ಅಂತ. ಆದರೆ ಯಾವುದೇ ರೀತಿ ಅವರನ್ನು ಕೆಳಗಿಳಿಸುವ ಪ್ರಯತ್ನ ಮಾಡಿದರೆ ಅದರಿಂದ ಕೆಟ್ಟ ಪರಿಣಾಮ ಎದುರಿಸಲಿದ್ದಾರೆ ಎಂದು ಹೇಳಿದರು.
If Yediyurappa steps down as Karnataka CM BJP will face massive problem says Rambhapuri Shri.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm