ಬ್ರೇಕಿಂಗ್ ನ್ಯೂಸ್
20-07-21 12:13 pm Bangalore Correspondent ಕರ್ನಾಟಕ
ನೆಲಮಂಗಲ, ಜುಲೈ 20: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲೆ ಬೃಹತ್ ಕಾಂಪೌಂಡ್ ಗೋಡೆ ಕುಸಿದು ಅಣ್ಣ - ತಂಗಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿನ್ನಮಂಗಲ ಗ್ರಾಮದಲ್ಲಿ ಘಟನೆ ಮುಂಜಾನೆ ನಡೆದಿದೆ.
ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದಿದ್ದರಿಂದ ಅವಶೇಷಗಳಡಿ ಸಿಲುಕಿ ಅಣ್ಣ - ತಂಗಿ ಸಾವನ್ನಪ್ಪಿದ್ದಾರೆ. ಮೃತರು ತುಮಕೂರು ಜಿಲ್ಲೆ ಸಿ.ಎಸ್. ಪುರ ಮೂಲದ ವೇಣುಗೋಪಾಲ (22), ಕಾವ್ಯ(20) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿದ್ದ ಸಂಪತ್ ಅವರನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂಗಿ ಕಾವ್ಯ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಆಕೆಯ ವಿದ್ಯಾಭ್ಯಾಸಕ್ಕಾಗಿ ವೇಣು ಗೋಪಾಲ್ ನೆಲಮಂಗಲದ ಬಿನ್ನಮಂಗಲದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ವೇಣುಗೋಪಾಲ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಕಾಂಪೌಂಡ್ ಪಕ್ಕದಲ್ಲಿ ಎಂಸ್ಯಾಂಡ್ ತುಂಬಿಸಲಾಗಿತ್ತು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ಶೀಟ್ ಮನೆ ಮೇಲೆ ಬಿದ್ದಿದೆ. ಅವಶೇಷಗಳ ಸಿಲುಕಿದ್ದ ಇಬ್ಬರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Huge compound collapses Brother and sister die on spot. A case has been registered at the Nelamangala Police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm