ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am