ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm