ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm