ಬ್ರೇಕಿಂಗ್ ನ್ಯೂಸ್
20-07-21 12:59 pm Headline Karnataka News Network ಕರ್ನಾಟಕ
ತುಮಕೂರು, ಜುಲೈ 20: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಬಹಳ ಆಸೆ ಇಟ್ಟುಕೊಂಡು ಸರ್ಕಾರ ಮಾಡಿದ್ರು. ಬಹಳ ಕಷ್ಟಪಟ್ಟು ಶಾಸಕರನ್ನು ಕೊಂಡು ಬಿಜೆಪಿ ಸರ್ಕಾರ ತಂದಿದ್ರು. ಆದರೆ, ಅವರ ಪಕ್ಷದವರೇ ಅವರನ್ನ ಬದಲಾಯಿಸಲು ಹೊರಟಿರೋದು ದುರದೃಷ್ಟಕರ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಂಪುಟದಲ್ಲಿ ಇದ್ದವರೇ ಸಿಎಂ ಬದಲಾಯಿಸಲು ಹೊರಟಿದ್ದಾರೆ. ಇವರ ಕಿತ್ತಾಟ ಆಡಳಿತದ ಮೇಲೆ ಪರಿಣಾಮ ಬೀಳುತ್ತಿದೆ. ಜನರಿಗೆ ಇದರಿಂದ ಸಂಕಷ್ಟ ಉಂಟಾಗುತ್ತಿದೆ. ಸಿಎಂಗೆ ನಾನು ಮೊದಲೇ ಹೇಳಿದ್ದೇ, ಇದನ್ನೆಲ್ಲಾ ಸರಿಪಡಿಸಿಕೊಳ್ಳುವಂತೆ ಹೇಳಿದ್ದೆ. ಬಿಜೆಪಿಯವರು ಮಾಡುತ್ತಿರುವ ತಪ್ಪುಗಳು ಬಹಳಷ್ಟಿದೆ. ಅವೆಲ್ಲಾ ನಮಗೆ, ಕಾಂಗ್ರೆಸ್ ಪಾಲಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಎಂ.ಬಿ.ಪಾಟೀಲ ಮತ್ತು ಶಾಮನೂರು ಅವರು ಬೇರೆ ಬೇರೆ ಕಾರಣಗಳಿಗೆ ಯಡಿಯೂರಪ್ಪ ಅವರನ್ನು ಬೆಂಬಲಿಸಿರಬಹುದು. ನಾವೇನು ಹೋಗಿ ಅಂಥಾ ಹೇಳುತ್ತಿಲ್ಲ. ಇನ್ನೂ ಒಂದೂವರೆ ವರ್ಷ ಇದೆ, ಆಡಳಿತ ನಡೆಸಿ. ಯಡಿಯೂರಪ್ಪನವರೇ ಅಧಿಕಾರ ಪೂರ್ಣ ಮಾಡಬೇಕು ಎಂಬ ಆಸೆ ನಮಗಿದೆ. ಯಾಕೆಂದರೆ ಅವರು ಅನೇಕ ತಪ್ಪುಗಳನ್ನು ಮಾಡುತ್ತಾ ಇದ್ದರೆ ನಮಗೆ ಅನುಕೂಲ. ಕಾಂಗ್ರೆಸ್ ಯಾವಾಗಲೂ ಚುನಾವಣೆಗೆ ಸಿದ್ಧ ಇರುತ್ತದೆ. ಸರಕಾರ ಬಿದ್ದರೆ ಚುನಾವಣೆ ಎದುರಿಸಲು ರೆಡಿ ಇದ್ದೇವೆ ಎಂದು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm