karresults.nic.in and on pue.kar.nic.in. Students can check their 2nd PUC hall ticket or registration number on the official website pue.kar.nic.in.
">ಬ್ರೇಕಿಂಗ್ ನ್ಯೂಸ್
20-07-21 01:28 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 20: ಅತ್ತ ಅಬ್ಜೆಕ್ವಿವ್ ಪರೀಕ್ಷೆ ಮುಗಿಯುತ್ತಿದ್ದಂತೆ ಇತ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವೂ ಪ್ರಕಟವಾಗಿದೆ. ಪರೀಕ್ಷೆ ಇಲ್ಲದೇ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಿದ್ದು ಇಂದು ಸಂಜೆ 4 ಗಂಟೆ ಬಳಿಕ ಆನ್ಲೈನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಪಿಯು ಪರೀಕ್ಷೆ ಇಲ್ಲದೇ ಈ ಬಾರಿ 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗಿದೆ. ಪಿಯು ಬೋರ್ಡಿನ NIC ವೈಬ್ ಸೈಟ್ ಮೂಲಕ ಫಲಿತಾಂಶ ತಿಳಿಯಬಹುದು. Know my register numbar ಮೂಲಕ ರಿಸಲ್ಟ್ ನಂಬರ್ ಹಂಚಿಕೆ ಮಾಡಲಾಗಿದೆ.
ಈ ಬಾರಿ ಫ್ರೆಶರ್ಸ್ ವಿದ್ಯಾರ್ಥಿಗಳು 5 ಲಕ್ಷ 90 ಸಾವಿರದ 153 ಮಂದಿ ಇದ್ದಾರೆ. 76 ಸಾವಿರ 344 ಮಂದಿ ವಿದ್ಯಾರ್ಥಿಗಳು ರಿಪೀಟರ್ಸ್ ವಿದ್ಯಾರ್ಥಿಗಳು. ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳಿದ್ದು ಎಲ್ಲರನ್ನೂ ಪಾಸ್ ಮಾಡಲಾಗಿದೆ. ಅಲ್ಲದೆ
ವಿಷಯವಾರು ಅಂಕವನ್ನೂ ನೀಡಲಾಗಿದೆ.



ಸುಮಾರು 17 ಸಾವಿರ ವಿದ್ಯಾರ್ಥಿಗಳು ಮುಂದಿನ ತಿಂಗಳು ಪರೀಕ್ಷೆ ಬರೆಯಲಿದ್ದಾರೆ. ಇಂದಿನ ಫಲಿತಾಂಶ ಒಪ್ಪಿಗೆ ಇಲ್ಲವಾದ್ರೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಇದೆ. ಇಂದಿನ ಪಿಯು ಪರೀಕ್ಷೆಯ ಫಲಿತಾಂಶವನ್ನು ಚಾಲೆಂಜ್ ಅಥವಾ ತಿರಸ್ಕೃತ ಮಾಡುವ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಎಕ್ಸಾಂ ಅವಕಾಶ ಇರುತ್ತದೆ. ಆದರೆ, ಈಗಿನ ಪರೀಕ್ಷಾ ಫಲಿತಾಂಶವನ್ನು ತಿರಸ್ಕರಿಸುವ ವಿದ್ಯಾರ್ಥಿಗಳು ಮತ್ತೆ ಹಳೆ ಅಂಕ ಪಡೆಯಲು ಅವಕಾಶ ಇರುವುದಿಲ್ಲ.
ಕಳೆದ ನಾಲ್ಕೈದು ದಿನಗಳ ಹಿಂದೆಯೇ ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ರಿಜಿಸ್ಟರ್ ನಂಬರ್ ನೀಡಿದೆ. ರಿಜಿಸ್ಟರ್ ನಂಬರ್ ಗೊತ್ತಿಲ್ಲದ ವಿದ್ಯಾರ್ಥಿಗಳು ನೇರವಾಗಿ ಕಾಲೇಜು ಆಡಳಿತಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಅಥವಾ https://dpue-exam.karnataka.gov.in/iipu2021_registrationnumber/regnumber
Pre-University Examination Board of Karnataka would be releasing the Class 12 or 2nd PUC Result 2021 today – July 20, 2021. The result would be announced online and released on the official website at 4 pm. Results would be available on the official website karresults.nic.in and on pue.kar.nic.in. Students can check their 2nd PUC hall ticket or registration number on the official website pue.kar.nic.in.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm