ಬ್ರೇಕಿಂಗ್ ನ್ಯೂಸ್
21-07-21 11:01 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಈ ವಾರದ ಕೊನೆಯವರೆಗೂ ಮಳೆ ದಿನಗಳು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಕಾರಣವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದೆ.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 20-24ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಜುಲೈ 7ರ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿತ್ತು.





ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಪ್ರಭಾವ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಗೋಚರಿಸಲಿದ್ದು, ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಜುಲೈ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಆನಂತರ ಮಳೆ ಕ್ಷೀಣಿಸಬಹುದು ಎಂದು ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದು, ಜುಲೈ 22ರವರೆಗೂ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಸುಳ್ಯ, ಉಪ್ಪಿನಂಗಡಿ, ಮೂಡುಬಿದಿರೆ, ಬೆಳ್ತಂಗಡಿ, ಕಾರವಾರ, ಪಣಂಬೂರು, ಕದ್ರ, ಹೊಳೆ ಹೊನ್ನೂರು, ಲಿಂಗನಮಕ್ಕಿ, ಶಿವಮೊಗ್ಗದಲ್ಲಿ ಮಳೆಯಾಗಿದೆ.
Rainy days are likely to continue in Karnataka till the end of this week after the India Meteorological Department said that coastal districts of the state could receive extensive rainfall owing to a low-pressure formation over the Bay of Bengal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm