ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm