ಬ್ರೇಕಿಂಗ್ ನ್ಯೂಸ್
21-07-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ಸರಕಾರ ರಚಿಸಲು ಯಡಿಯೂರಪ್ಪ ಬೇಕಿತ್ತು. ಈಗ ಅಧಿಕಾರ ಬಂದ ಬಳಿಕ ಯಡಿಯೂರಪ್ಪ ಬೇಡವೇ ಎಂದು ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕೆ ಬದಲಾವಣೆ ಮಾಡುವುದಿದ್ದರೆ ಸರಕಾರ ರಚನೆಯ ವೇಳೆಯೇ ಈ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಮಧ್ಯದಲ್ಲಿ ಅವರನ್ನು ಕೈಬಿಡುವುದು ಬಿಜೆಪಿ ನಾಯಕರ ದುಡುಕಿನ ನಿರ್ಧಾರ ಎಂದು ಹೇಳುತ್ತೇನೆ. ಇದರಿಂದ ಪಕ್ಷಕ್ಕೆ ಹಾನಿಯೇ ಹೆಚ್ಚು. ಒಂದ್ವೇಳೆ ಯಡಿಯೂರಪ್ಪ ಅವರನ್ನು ಬದಲಾಯಿಸಲೇಬೇಕು ಅಂದ್ರೆ ಅವರನ್ನು ಮನವೊಲಿಸಿ ಈ ಕೆಲಸ ಮಾಡಬೇಕು. ಅದೇ ಸಮುದಾಯದ ಇನ್ನೊಬ್ಬರನ್ನು ಅವರ ಬೆಂಬಲ ಪಡೆದುಕೊಂಡೇ ನೇಮಕ ಮಾಡಬೇಕು. ಅದು ಬಿಟ್ಟು ಈ ರೀತಿ ನಡುವಿನಲ್ಲಿ ಹೊರಕ್ಕೆ ದೂಡುವುದು ಸರಿಯಲ್ಲ.

ಯಡಿಯೂರಪ್ಪ ಇರುವ ಕಾರಣಕ್ಕೆ ಬಿಜೆಪಿಯನ್ನು ವೀರಶೈವ, ಲಿಂಗಾಯತರು ಬೆಂಬಲಿಸಿದ್ದಾರೆ. ಬಿಜೆಪಿಯನ್ನು 40 ವರ್ಷಗಳಿಂದ ಕಟ್ಟಿ ಬೆಳೆಸಿದ್ದಾರೆ. ಇಂಥ ನಾಯಕನನ್ನು ಈ ರೀತಿ ನಡೆಸಿಕೊಳ್ಳುವುದು ಪರಿಣಾಮ ಎದುರಿಸಬೇಕಾಗಬಹುದು ಎಂದು ಸ್ವಾಮೀಜಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಸಿಎಂ ಪರವಾಗಿ ಉತ್ತರ ಕರ್ನಾಟಕ ಭಾಗದ ವಿವಿಧ ಸಮುದಾಯದ ನೂರಾರು ಮಠಗಳ ಸ್ವಾಮೀಜಿಗಳು ಬೆಂಬಲ ಘೋಷಿಸಿದ್ದಾರೆ. ನಿನ್ನೆಯೇ 40 ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿಗೆ ಬಂದು ಸಿಎಂ ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು. ಇಂದು ಕೂಡ ಮಠಾಧೀಶರ ಬೆಂಬಲ ಮುಂದುವರಿದಿದ್ದು ಬೆಳಗ್ಗಿನಿಂದ 30 ಕ್ಕೂ ಹೆಚ್ಚು ಮಂದಿ ಬೆಂಗಳೂರಿನ ಸಿಎಂ ನಿವಾಸಕ್ಕೆ ಬಂದು ತಮ್ಮ ಬೆಂಬಲ ಘೋಷಿಸಿದ್ದಾರೆ.
Cm Yeddyurappa wants bjp for only gaining power Nidumamidy Swamiji slams central leaders.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm